ಅಯೋಧ್ಯೆಗೆ ರೈಲು ಸಂಚಾರ

ಹುಬ್ಬಳ್ಳಿ: ಅಯೋಧ್ಯೆ ರಾಮಮಂದಿರ ದರ್ಶನಕ್ಕೆ ಜನ ಉತ್ಸುಕರಾಗಿದ್ದು, ರಾಜ್ಯದ ಪ್ರತಿ ಜಿಲ್ಲೆಗಳಿಂದಲೂ ವಿಶೇಷ ರೈಲು ಸೇವೆ ಆರಂಭಕ್ಕೆ ಬೇಡಿಕೆ ಬಂದಿದೆ. ಹೀಗಾಗಿ 13 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಬೆನ್ನಲ್ಲೇ ಜ. 23ರ ನಂತರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಅಯೋಧ್ಯೆಗೆ ವಿಶೇಷ ರೈಲು ಸೇವೆ ಕಲ್ಪಿಸಲು ಸ್ಥಳೀಯರು ಆಯಾ ಜಿಲ್ಲೆಗಳ ಸಂಸದರ ಮೂಲಕ ರೈಲ್ವೆ ಇಲಾಖೆ ಸಂಪರ್ಕಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಎಲ್ಲ ಜಿಲ್ಲೆಗಳನ್ನು ಸಂಪರ್ಕಿಸುವ … Continue reading ಅಯೋಧ್ಯೆಗೆ ರೈಲು ಸಂಚಾರ