ತಾಜಾ ಸುದ್ದಿನಮ್ಮ ಜಿಲ್ಲೆದಕ್ಷಿಣ ಕನ್ನಡಸುದ್ದಿಗಳುರಾಜ್ಯ ಇಂದು ಶಾಲಾ, ಕಾಲೇಜುಗಳಿಗೆ ರಜೆ By Samyukta Karnataka - July 4, 2023 Share FacebookTwitterWhatsAppLinkedinPinterestTelegramCopy URL Advertisement ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. Share this:FacebookXLike this:Like Loading...