ಏಕಾಂಗಿಯಾಗಿ ಮೇಲಕ್ಕೆ ಬರೋಕೆ ಆಗಲ್ಲ
ಕೋಲಾರ : ಏಕಾಂಗಿಯಾಗಿ ಮೇಲಕ್ಕೆ ಬರೋಕೆ ಆಗಲ್ಲ ಎಂದು ಬಿಜೆಪಿ ಜೊತೆ ಜೆಡಿಎಸ್ ಸೇರಿದೆ ಎಂದು ಕೋಲಾರದಲ್ಲಿ ಕೃಷಿ ಸಚಿವ ಚಲುವನಾರಾಯಣಸ್ವಾಮಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಜೆಡಿಎಸ್ನವರು ಬಿಜೆಪಿ ಜೊತೆ ಏಕೆ ಹೋದ್ರು. ರಾಜ್ಯದ ಹಿತಕ್ಕಾಗಿ ಮಧ್ಯಪ್ರವೇಶ ಮಾಡಿ ಕಾವೇರಿ ವಿಚಾರವಾಗಿ ಪ್ರಧಾನಿನ ಭೇಟಿ ಮಾಡಿದ್ದಾರ ? ಪಕ್ಷದ ಶಾಸಕರು ಬಿಟ್ಟು ಹೋಗ್ತಿದ್ದಾರೆ ಅನ್ನೋ ಭಯ ಬಂದಿದೆ. ಏಕಾಂಗಿಯಾಗಿ ಮೇಲಕ್ಕೆ ಬರೋಕೆ ಆಗಲ್ಲ ಎಂದು ಬಿಜೆಪಿ ಜೊತೆ ಜೆಡಿಎಸ್ ಸೇರಿದೆ. … Continue reading ಏಕಾಂಗಿಯಾಗಿ ಮೇಲಕ್ಕೆ ಬರೋಕೆ ಆಗಲ್ಲ
Copy and paste this URL into your WordPress site to embed
Copy and paste this code into your site to embed