ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಬಳಿಯಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ಬೆಂಕಿ ತಗಲಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ಗಾಯವಾಗಿದೆ.ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಕಲ್ಲೋಣಿ ಎಂದು ಕರೆಯಲ್ಪಡುವ ಮನೆ ರಾಘವೇಂದ್ರ ಕೆಕೋಡ (63) ಎಂಬವರಿಗೆ ಸೇರಿದ್ದಾಗಿದ್ದು ರಾಘವೇಂದ್ರ ಕೆಕೋಡು, ನಾಗರತತ್ನ 55 ಶ್ರೀರಾಂ (34) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಭರತ್ 33 ರವರಿಗೆ ಗಂಭೀರ ಗಾಯವಾಗಿದ್ದು … Continue reading ಒಂದೇ ಕುಟುಂಬದ ಮೂವರು ಸಜೀವ ದಹನ
Copy and paste this URL into your WordPress site to embed
Copy and paste this code into your site to embed