ಕರ್ನಾಟಕದಲ್ಲಿ ತಾಲಿಬಾನ್ ಸರಕಾರ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ತಾಲಿಬಾನ್ ಸರಕಾರ ಅಧಿಕಾರ ವಹಿಸಿಕೊಂಡಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು.ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಲೋಕಸಭಾ ಚುನಾವಣೆ ಸಲುವಾಗಿ ಯಾವನೋ ಒಬ್ಬ ಅರೆಹುಚ್ಚನನ್ನು ಪ್ರಧಾನಿ ಮಾಡಬೇಕೆಂದು ಈ ಹುಚ್ಚರು ಕೂಡಿ ದೇಶ ಹಾಳು ಮಾಡಲು ಮುಂದಾಗಿದ್ದಾರೆ.ಇವತ್ತು ನಡೆಯುತ್ತಿರುವ ಘಟನೆಗಳಿಂದ ಕರ್ನಾಟಕದಲ್ಲಿ ಹಿಂದೂಗಳ ರಕ್ಷಣೆ ಮಾಡುವವರು ಯಾರು ಎಂಬ ಪ್ರಶ್ನೆ … Continue reading ಕರ್ನಾಟಕದಲ್ಲಿ ತಾಲಿಬಾನ್ ಸರಕಾರ