ಕಾಗೇರಿ ನಾಮಪತ್ರ ಸಲ್ಲಿಕೆ

Advertisement

ಕಾರವಾರ: ಉತ್ತರ ಕನ್ನಡ ಲೋಕಸಭಾ ಚುನಾವಣೆ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗು ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನ, ಟ್ಯಾಗೋರ್ ಕಡಲತೀರದಲ್ಲಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಯ ಮುಖಾಂತರ ಸಾಗಿ ನಾಮಪತ್ರ ಸಲ್ಲಿಸಿದರು.