ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಮಾಡಿ ಕೊಡಬೇಡಿ

ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೇಸ್ತೇನ್ ನಡುವಿನ ಯುದ್ದ ತಾರಕಕ್ಕೇರಿದೆ. ಹಮಾಸ್ ಉಗ್ರರು ಸಾವಿರಾರು ಅಮಾಯಕರ ಜೀವ ಬಲಿ ಪಡೆದಿದ್ದಾರೆ‌. ಆದರೆ ಮಂಗಳೂರಿನ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ‘ದೇಶಪ್ರೇಮಿಗಳು’ ಎಂದು ಕರೆದು ವಿಡಿಯೋ ಮಾಡಿ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾನೆ.ಸಾಮಾಜಿಕ ತಾಣಗಳಲ್ಲಿ ಮಂಗಳೂರಿನ ಝಾಕೀರ್ ಎಂಬಾತನ ವಿಡಿಯೋ ವೈರಲ್(Video viral) ಆಗಿದೆ. ಮಂಗಳೂರಿನ ಬಂದರು ರಸ್ತೆಯ ಝಾಕೀರ್ ಎಂಬಾತನ ವಿಡಿಯೋ ಇದಾಗಿದ್ದು, ‘ದೇಶಪ್ರೇಮಿ ಹಮಾಸ್ ಯೋಧರಿಗೆ ವಿಜಯವಾಗಲಿ’ ಎಂದು ಹೇಳಿದ್ದಾನೆ. ಮಸೀದಿಯ ಶುಕ್ರವಾರದ ನಮಾಜ್‌ನಲ್ಲಿ ಪ್ರಾರ್ಥಿಸಿ ಅಂದಿರೋ ಝಾಕೀರ್, ತಾನು … Continue reading ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಮಾಡಿ ಕೊಡಬೇಡಿ