ಬೆಂಗಳೂರ: ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು ಹೆಚ್ಡಿ ಕುಮಾರಸ್ವಾಮಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ. ಕೆ. ರಾಮಮೂರ್ತಿ ಹಾಗೂ ಪಕ್ಷದ ಮುಖಂಡರಾದ ಸೋಮಶೇಖರ್ ಅವರು ಉಪಸ್ಥಿತರಿದ್ದರು.