ತಾಜಾ ಸುದ್ದಿನಮ್ಮ ಜಿಲ್ಲೆಸುದ್ದಿಗಳುರಾಜ್ಯಶಿವಮೊಗ್ಗ ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ವಿಜಯೇಂದ್ರ By Samyukta Karnataka - May 30, 2024 Share FacebookTwitterWhatsAppLinkedinPinterestTelegramCopy URL Advertisement ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಜಾಲದಲ್ಲಿ ನಲುಗಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ನಿಮ್ಮ ಕುಟುಂಬದ ಜೊತೆಗೆ ರಾಜ್ಯ ಬಿಜೆಪಿ ಘಟಕ ಇರಲಿದೆ ಎಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. Share this:FacebookXLike this:Like Loading...