ಜನತಾ ದರ್ಶನಕ್ಕೆ ಬರುವ ಜನರ ಕೆಲಸಗಳನ್ನ ನಿಗದಿತ ಸಮಯದೊಳಗೆ ಪರಿಹರಿಸಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ‌ ಇಂದು ಜನತಾ ದರ್ಶನಕ್ಕೆ ಚಾಲನೆ ನೀಡಿದರು. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನಸಾಮಾನ್ಯರ ಅಹವಾಲುಗಳನ್ನ ಆಲೀಸಿದ ಸಚಿವರು, ಜನರ ಕೆಲಸ, ಕಾರ್ಯಗಳನ್ನ ಶೀಘ್ರದಲ್ಲಿ ಪರಿಸರಿಸುವಂತೆ ಆಡಳಿತ ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು.‌ಜನತಾ ದರ್ಶನದ ವೇಳೆ ಮಾತನಾಡಿದ ಸಚಿವರು, ಅರ್ಜಿ ಹಿಡಿದುಕೊಂಡು ಬರುವ ಜನಸಾಮಾನ್ಯರಿಗೆ ಸ್ಪಷ್ಟತೆ ಕೊಡಬೇಕು. ಕೇವಲ ಅರ್ಜಿಗಳನ್ನ ಸ್ವೀಕರಿಸಿದರೆ ಪ್ರಯೋಜನವಿಲ್ಲ. ಸ್ಥಳದಲ್ಲೇ ಅವರಿಗೆ ಪರಿಹಾರ … Continue reading ಜನತಾ ದರ್ಶನಕ್ಕೆ ಬರುವ ಜನರ ಕೆಲಸಗಳನ್ನ ನಿಗದಿತ ಸಮಯದೊಳಗೆ ಪರಿಹರಿಸಿ