ಜೆಸಿಬಿ ಹರಿದು ಮೂವರು ಸಾವು

Advertisement

ರಾಯಚೂರು: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತಿಸ್‌ಗಢ ಮೂಲದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.