ನಮ್ಮ ಜಿಲ್ಲೆಸುದ್ದಿಗಳುರಾಜ್ಯ ಡಾ.ಎಂ.ಮೋಹನ ಆಳ್ವರಿಗೆ ಪಿತೃ ವಿಯೋಗ By Samyukta Karnataka - October 31, 2023 Share FacebookTwitterWhatsAppLinkedinPinterestTelegramCopy URL Advertisement ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರ ತಂದೆ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ (106)ರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನದ ವೇಳೆ ನಿಧನರಾಗಿದ್ದಾರೆ. Share this:FacebookXLike this:Like Loading...