ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ” ಕತ್ತೆ” ಚಳವಳಿ

ಮಂಡ್ಯ: ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಅರೆಬೆತ್ತಲೆಯಾಗಿ ಕತ್ತೆ ಚಳವಳಿ ನಡೆಸಿದರು.ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕತ್ತೆಗಳನ್ನು ಹಿಡಿದುಕೊಂಡು ಅವುಗಳಿಗೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಎಂದು ನಾಮಕರಣ ಮಾಡಿ ಆಕ್ರೋಶಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದ ರೈತರು ಕೆ ಆರ್ ಎಸ್ ನಿಂದ ನೀರು ಬಿಡುವ ಮೂಲಕ ರೈತರ ಜೀವನಕ್ಕೆ … Continue reading ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ” ಕತ್ತೆ” ಚಳವಳಿ