ತೇಜಸ್ವಿನಿ ಅವರಿಗೂ ಸಮಾಜ ಸೇವೆ ಮಾಡುವ ಅವಕಾಶ ಒದಗಿ ಬರಲಿ

ಬೆಂಗಳೂರು: ಸಹೋದರಿ ತೇಜಸ್ವಿನಿ ಅವರಿಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ಸಮಾಜ ಸೇವೆ ಮಾಡುವ ಅವಕಾಶ ಒದಗಿ ಬರಲಿ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿಯಲ್ಲಿ “ಅನಂತ ನಮನ” ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಟ್ವೀಟ್‌ ಮಾಡಿರುವ ಅವರು “ಅಪ್ರತಿಮ ಸಂಸದೀಯ ಪಟು, ಕೇಂದ್ರ ಸಚಿವರಾಗಿದ್ದ ದಿವಂಗತ ಶ್ರೀ ಅನಂತಕುಮಾರ್ ಅವರ ಜನ್ಮದಿನದ ಪ್ರಯುಕ್ತ ಇಂದು ಬಸವನಗುಡಿಯಲ್ಲಿ ನಡೆದ “ಅನಂತ ನಮನ”ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಜನಪರ ಕಾರ್ಯಗಳನ್ನು ಮಾಡುವ ಮೂಲಕ ಅನಂತಕುಮಾರ್ … Continue reading ತೇಜಸ್ವಿನಿ ಅವರಿಗೂ ಸಮಾಜ ಸೇವೆ ಮಾಡುವ ಅವಕಾಶ ಒದಗಿ ಬರಲಿ