ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

ಸಿದ್ದರಾಮಯ್ಯ
Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಅಧಿಕೃತ ಕರ್ನಾಟಕ ರಾಜ್ಯಪತ್ರವನ್ನು ಹೊರಡಿಸಲಾಗಿದೆ.