ಪಾಕಿಸ್ತಾನದ ಲಾಹೋರ್‌ನಲ್ಲೂ ಗಣಪ್ಪನ್ನ ಕೂರಿಸ್ತಿವಿ..‌

ಹುಬ್ಬಳ್ಳಿ: 2024ರಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಆಗ ಪಾಕಿಸ್ತಾನದ ಲಾಹೋರದಲ್ಲೂ ಗಣೇಶ ವಿಗೃಹವನ್ನು ಪ್ರತಿಷ್ಠಾಪಿಸುತ್ತೇವೆ. ತಡೆತಯವ ತಾಕತ್ತಿದ್ದರೆ ತಡೆಯಿರಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸವಾಲು ಹಾಕಿದರು.ರಾಣಿ ಚನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.ನಮ್ಮ ದೇಶದಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಕೇಳುವ ಅವಶ್ಯಕತೆ ಇಲ್ಲ. ಪಾಕಿಸ್ತಾನದಲ್ಲಿ ತಿನ್ನೋಕೆ ಅನ್ನವಿಲ್ಲ. ಹೀಗಿರುವಾಗ ಕೆಲವರು ಪಾಕಿಸ್ತಾನಕ್ಕೆ ಜೈ ಅಂತಾರೆ. ಮೋದಿಯವರು ಇನ್ನೊಮ್ಮೆ ಪ್ರಧಾನಿ ಆಗುತ್ತಾರೆ. ಆಗ, ಪಾಕಿಸ್ತಾನ ದಾಟಿ … Continue reading ಪಾಕಿಸ್ತಾನದ ಲಾಹೋರ್‌ನಲ್ಲೂ ಗಣಪ್ಪನ್ನ ಕೂರಿಸ್ತಿವಿ..‌