ಪಾಲಿಕೆ ಅಧಿಕಾರಿ ಮನೆ ಮೇಲೆ ಲೋಕಾ ದಾಳಿ

Advertisement

ಧಾರವಾಡ: ಈ ಹಿಂದೆ ಧಾರವಾಡ ಪಾಲಿಕೆ ಸಹಾಯಕ ಆಯುಕ್ತರು ಹಾಗೂ ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂತೋಷ ಆನಿಶೆಟ್ಟರ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ಹಿಂದೆ ಧಾರವಾಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಟ್ಟಡ ಬಿದ್ದ ಪ್ರಕರಣಕ್ಕೆ ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ. ಈಗ ಏಕಾಏಕಿ ಗುರುವಾರ ಬೆಳಿಗ್ಗೆ ದಾಳಿ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ.