ಪ್ರತಾಪ್​ ಸಿಂಹ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಬರಲಿ

Advertisement

ಸಂಸದ ಪ್ರತಾಪ್​ ಸಿಂಹ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಬರಲಿ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಸವಾಲ್​ ಹಾಕಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕೊಡುಗೆ ಜಿಲ್ಲೆಯಲ್ಲಿ ಪ್ರತಿ ಸಲ ಮಳೆ ಬಂದಾಗ ಗುಡ್ಡ ಕುಸಿತ, ಮನೆ ಕುಸಿತ ಆಗುತ್ತಲೇ ಇದೆ. ಬಿಜೆಪಿ ಸರ್ಕಾರ ತನ್ನ 4 ವರ್ಷದ ಸಾಧನೆಗಳ ಬಗ್ಗೆ ಚರ್ಚೆಗೆ ಬರಲಿ. ಪ್ರತಾಪ್ ಸಿಂಹರಿಗೆ ತಾಕತ್ತು ಇದ್ದರೆ ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಮಾಡೋಣ ಬನ್ನಿ ಎಂದು ಸವಾಲು ಹಾಕಿದರು.