ಬಿಜೆಪಿ‌ ರೈತ ಮೋರ್ಚಾವತಿಯಿಂದ ಪ್ರತಿಭಟನೆ

ಶ್ರೀರಂಗಪಟ್ಟಣ: ಇಂದಿನ ರಾಜ್ಯ ಸರ್ಕಾರ ರೈತರ ವಿರೋಧಿ ಸರ್ಕಾರವಾಗಿದ್ದು, ರೈತಪರವಾದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತರು ಪ್ರತಿಭಟನೆ ನಡೆಸಿದರು.ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ತಾಲ್ಲೂಕು‌ ಬಿಜೆಪಿ‌ ಅಧ್ಯಕ್ಷ ಪೀ ಹಳ್ಳಿ ರಮೇಶ್ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು, ರೈತರಿಗೆ ಹಿಂದಿನ ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆ, ರೈತ ವಿದ್ಯಾನಿಧಿ ಯೋಜನೆ, ಭೂ ಸಿರಿ ಯೋಜನೆ, ಶ್ರಮಶಕ್ತಿ ಯೋಜನೆ ಸೇರಿದಂತೆ ಹಲವು ರೈತಪರವಾದ ಯೋಜನೆಗಳನ್ನು … Continue reading ಬಿಜೆಪಿ‌ ರೈತ ಮೋರ್ಚಾವತಿಯಿಂದ ಪ್ರತಿಭಟನೆ