ಬೀದರ್ ಡಿಸಿಸಿ ಬ್ಯಾಂಕ್ ಚುನಾವಣೆ: ಅಮರ ಖಂಡ್ರೆ ಪೆನಲ್‌ಗೆ ಮೇಲುಗೈ

Advertisement

ಬೀದರ್: ಇಲ್ಲಿ ಪ್ರಧಾನ ಕಚೇರಿ ಹೊಂದಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಡಿಸಿಸಿ ಬ್ಯಾಂಕ್)ನ ನಿರ್ದೇಶಕರ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಮಂತ್ರಿ ಈಶ್ವರ ಖಂಡ್ರೆ ಸಹೋದರ ಅಮರಕುಮಾರ ಖಂಡ್ರೆ ನೇತೃತ್ವದ ಪೆನಲ್ ಮೇಲುಗೈ ಸಾಧಿಸಿದೆ. ಉಮಾಕಾಂತ ನಾಗಮಾರಪಳ್ಳಿ ನೇತೃತ್ವದ ಪೆನಾಲ್‌ಗೆ ಹಿನ್ನಡೆ ಉಂಟಾಗಿದೆ.