ಮಂಡ್ಯದ ಪ್ರವಾಸಕ್ಕೆ ಸಿದ್ದರಾಮಯ್ಯ ನಾನೂ ಒಟ್ಟಿಗೆ ಹೋಗ್ತೇವೆ

Advertisement

ತುಮಕೂರು: ಭಾರತ್​​ ಜೋಡೋ ವಿಚಾರವಾಗಿ ಯಾವುದೇ ಗೊಂದಲ ಇಲ್ಲ. ಮಂಡ್ಯದ ಪ್ರವಾಸಕ್ಕೆ ಸಿದ್ದರಾಮಯ್ಯ ನಾನೂ ಒಟ್ಟಿಗೆ ಹೋಗ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತ್ನಾಡಿದ ಡಿಕೆಶಿ, ನನಗೆ ಪಕ್ಷ ಸಂಘಟನೆ ಜವಾಬ್ದಾರಿ ಕೊಟ್ಟಿದ್ದಾರೆ. ವಿಪಕ್ಷ ನಾಯಕರಿಗೆ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟದ ಹೊಣೆಯನ್ನು ಸೋನಿಯಾ ಅವರೇ ನೀಡಿದ್ದಾರೆ. ಸುಖಾ ಸುಮ್ಮನೆ ವಿವಾದ ಸೃಷ್ಟಿಸಲಾಗ್ತಿದೆ ಎಂದು ಹೇಳಿದ್ದಾರೆ.