ಮಹಾ ಕುಂಭಮೇಳ ಮಹೋತ್ಸವ ಸಮಾರೋಪ

ಕುಂಭಮೇಳ
Advertisement

ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠ ಶಿವಾನಂದಪುರಿ ಸ್ವಾಮೀಜಿ, ಚಂದ್ರವನ ಆಶ್ರಮ ಡಾ. ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು, ಪೇಜಾವರ ಮಠ ವಿಶ್ವ ಪ್ರಸನ್ನ ತೀರ್ಥ ಪಾದಂಗಳು, ಚಿತ್ರದುರ್ಗ ಮಾದರ ಚೆನ್ನಯ್ಯ ಗುರುಪೀಠದ ಡಾ.ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ, ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡೆ ಸಚಿವರಾದ ಡಾ. ನಾರಾಯಣಗೌಡ, ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕೆ.ಗೋಪಾಲಯ್ಯ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರಾದ ಬಿ.ಸಿ ನಾಗೇಶ್, ನಗರಾಭಿವೃದ್ಧಿ ಸಚಿವರಾದ ಬಿ.ಎ ಬಸವರಾಜ, ಸಂಸದೆ ಸುಮಲತಾ ಅಂಬರೀಶ್, ಶಾಸಕರುಗಳಾದ ಸಿ.ಟಿ ರವಿ, ಸಿ.ಎಸ್ ನಿರಂಜನ್ ಕುಮಾರ್, ಬಿ. ಹರ್ಷ ವರ್ಧನ್, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿಪಂ ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪ್ರಾದೇಶಿಕ ಆಯುಕ್ತರಾದ ಡಾ. ಜಿ.ಸಿ.ಪ್ರಕಾಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ ಸೇರಿದಂತೆ ಇತರರಿದ್ದರು.