ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಮತ್ತೆ ಶುರು
ಧಾರವಾಡ: ಜಿ.ಪಂ ಸದಸ್ಯನಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ತನಿಖಾಧಿಕಾರಿ ಆಗಿದ್ದ ಚೆನ್ನಕೇಶವ ಟಿಂಗರಿಕರ ಅವರ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ನಿರೀಕ್ಷಣಾ ಜಾಮೀನಿನ ಮೇಲೆ ಇದ್ದ ಟಿಂಗರೀಕರ ಅವರ ಜಾಮೀನು ಅವಧಿ ಮುಗಿದಿತ್ತು. ಪುನಃ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅವರ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ರವಿವಾರ ಬೆಳ್ಳ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ಬಂಧನ ಮಾಡಲು ಆಗಮಿಸಿದಾಗ ಮನೆಯ ಹಿಂದಿನ ಬಾಗಿಲಿನಿಂದ ಎಸ್ಕೇಪ್ ಆಗಿದ್ದಾರೆ.ಪೊಲೀಸ್ ಇಲಾಖೆ ಸಿಬ್ಬಂದಿಯೇ ಕಳ್ಳರಂತೆ ಎಸ್ಕೇಪ್ ಆಗಿರುವುದು … Continue reading ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಮತ್ತೆ ಶುರು
Copy and paste this URL into your WordPress site to embed
Copy and paste this code into your site to embed