ರಾಜ್ಯದ ವಿವಿಧೆಡೆ ಲೋಕಾಯಕ್ತ ದಾಳಿ

Advertisement

ಇಂದು ಬೆಳಗ್ಗೆ ಹಾವೇರಿ, ತುಮಕೂರು, ಕೊಪ್ಪಳ, ಮೈಸೂರು, ಶಿವಮೊಗ್ಗ ಹಾಗೂ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ ಎನ್ನಲಾಗಿದೆ, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.