ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪ್ರಕಟ

Advertisement

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಜನತಾದಳ ಜಾತ್ಯತೀತ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಎಸ್ ಎಲ್ ಭೋಜೇಗೌಡ ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.