ಹೊಸದಿಲ್ಲಿ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನಿರಾಕರಣೆಯಿಂದ ಬೇಸತ್ತು ಬಿಜೆಪಿ ತ್ಯಜಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರನ್ನು ಪಕ್ಷಕ್ಕೆ ವಾಪಸ್ ಕರೆ ತರುವ ಪ್ರಯತ್ನಗಳು ಆರಂಭವಾಗಿವೆ.ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರು ಶೆಟ್ಟರ್ ಜತೆಗೆ ಮಾತುಕತೆ ನಡೆಸಿದ್ದಾರೆ ಎಂಬ ವರ್ತಮಾನಗಳಿದ್ದು, ಸವದಿ ಕೂಡ ಫಡ್ನವೀಸ್ ಮೂಲಕವೇ ಬಿಜೆಪಿ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೂ ಶೆಟ್ಟರ್ ಜತೆ ಈಗಾಗಲೇ … Continue reading ಶೆಟ್ಟರ್ ಘರ್ವಾಪ್ಸಿ?
Copy and paste this URL into your WordPress site to embed
Copy and paste this code into your site to embed