ಸಿಎಂ ಕಡೆ ನಡೆದ ರೈತರಿಗೆ ಖಾಕಿ ತಡೆ
ಬೆಳಗಾವಿಗೆ ಮುಖ್ಯಮಂತ್ರಿ ಗಳನ್ನು ಭೆಟ್ಟಿ ಮಾಡಿ ಸಮಸ್ಯೆ ಹೇಳಿಕೊಳ್ಳಲು ಆಗಮಿಸುತ್ತಿರುವ ರೈತರನ್ನು ಕಿತ್ತೂರು ಬಳಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ರೈತರು ಜಿಲ್ಲಾಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.
Copy and paste this URL into your WordPress site to embed
Copy and paste this code into your site to embed