ಸಿಎಂ ಕಡೆ ನಡೆದ ರೈತರಿಗೆ ಖಾಕಿ ತಡೆ

ಬೆಳಗಾವಿಗೆ ಮುಖ್ಯಮಂತ್ರಿ ಗಳನ್ನು ಭೆಟ್ಟಿ ಮಾಡಿ ಸಮಸ್ಯೆ ಹೇಳಿಕೊಳ್ಳಲು ಆಗಮಿಸುತ್ತಿರುವ ರೈತರನ್ನು ಕಿತ್ತೂರು ಬಳಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ರೈತರು ಜಿಲ್ಲಾಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.