ಸುಪ್ರೀಂ ತೀರ್ಪಿನ ವಿರುದ್ಧ ಕಾವೇರಿ ಹೋರಾಟಗಾರ ಆಕ್ರೋಶ

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುವಂತೆ ಆದೇಶ ಮಾಡಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಮಂಡ್ಯ ಜಿಲ್ಲಾ ರೈತರ ರೈತರ ರಕ್ಷಣಾ ಸಮಿತಿ ರಸ್ತೆ ತಡೆದು ಪ್ರತಿಭಟಿಸಿದರು.ನಗರದ ಸರ್ ಎಂ ವಿ ಪ್ರತಿಮೆ ಎದುರು ಸಮಿತಿ ಸದಸ್ಯರ ಜೊತೆಗೋಡಿ ಮೈ ಶುಗರ್ ಕಬ್ಬು ಬೆಳೆಗಾರರ ಸಂಘ, ನೀರು ಬಳಕೆದಾರರ ಸಂಘದ ಕಾರ್ಯಕರ್ತರು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದರು. ಕಾವೇರಿ ನದಿ ನೀರು … Continue reading ಸುಪ್ರೀಂ ತೀರ್ಪಿನ ವಿರುದ್ಧ ಕಾವೇರಿ ಹೋರಾಟಗಾರ ಆಕ್ರೋಶ