ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಆರಂಭ

ಚಿತ್ರದುರ್ಗ : ರಾಜ್ಯದಲ್ಲೇ ಅತೀಹೆಚ್ಚು ಪ್ರಸಿದ್ದಿ ಪಡೆದಿರುವ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಭಾನುವಾರ ಅತೀ ವಿಜೃಂಭಣೆ ಹಾಗೂ ವೈಭವೋಪೇತವಾಗಿ ಜರುಗಿತು.ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಸಂಘಟನೆಗಳಿಂದ ನಗರದ ಜೈನಧಾಮದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾ ಗಣಪತಿ ಮಹೋತ್ಸವ ವರ್ಷದಿಂದ ವರ್ಷಕ್ಕೆ ಮೆರಗು ಪಡೆಯುತ್ತಿದ್ದು, ಜಿಲ್ಲೆ, ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶೋಭಾಯಾತ್ರೆಗೆ ಆಗಮಿಸಿದ್ದರು. ಹಿಂದೂ ಧರ್ಮದ ಜಾಗೃತಿ ಮತ್ತು ಸಂಸ್ಕೃತಿಗೆ ಒತ್ತು ನೀಡಿರುವ ಈ ಗಣೇಶೋತ್ಸವಕ್ಕೆ ಕೇರಳ, ಮಹಾರಾಷ್ಟ್ರ ರಾಜ್ಯದ 10 … Continue reading ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಆರಂಭ