ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ಮಾರ್ಗ ಬದಲು

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಹತ್ತಿರದ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶಮೂರ್ತಿಯನ್ನು ಮೂರನೇ ದಿನದ ಹಿನ್ನೆಲೆಯಲ್ಲಿ ವಿಸರ್ಜನೆ ಮಾಡಲಾಗುತ್ತಿದ್ದು, ಈ ಕಾಲಕ್ಕೆ ಸೆ. ೨೧ ರಂದು ಬೆಳಗ್ಗೆ ೧೧ ರಿಂದ ಸಂಜೆ ೫ರವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.ತಾತ್ಕಾಲಿಕವಾಗಿ ಗಣೇಶಮೂರ್ತಿ ಸಾಗುವ ಮಾರ್ಗದಲ್ಲಿ ಬಂದ್ ಮಾಡಲಾಗಿದ್ದು, ಗದಗ ಕಡೆಯಿಂದ ಬರುವ ಬಸ್ ಗಳು ಪಿಂಟೋ ಸರ್ಕಲ್‌ನಲ್ಲಿ ನಿಲ್ಲಿಸಬೇಕು. ನವಲಗುಂದ ಕಡೆಯಿಂದ ಬರುವ ಬಸ್‌ಗಳು ಸರ್ವೋದಯ ಸರ್ಕಲ್‌ನಲ್ಲಿ ನಿಲ್ಲಿಸಬೇಕು. ಕಾರವಾರ ಕಡೆಯಿಂದ ಬರುವ ಬಸ್‌ಗಳು ತಾರಿಹಾಳ … Continue reading ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ಮಾರ್ಗ ಬದಲು