ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿಗಳುರಾಜ್ಯ ಹುಬ್ಬಳ್ಳಿ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ By Samyukta Karnataka - January 3, 2024 Share FacebookTwitterWhatsAppLinkedinPinterestTelegramCopy URL Advertisement ಹುಬ್ಬಳ್ಳಿ: ಕರ ಸೇವಕ ಶ್ರೀಕಾಂತ ಪೂಜಾರಿ ಅವರಿಗೆ ಜಾಮೀನು ಕೋರಿ ಆರೋಪಿ ಪರ ವಕೀಲ ಅಶೋಕ್ ಅಣ್ವೇಕರ್ ಬುಧವಾರ ನ್ಯಾಯಾಲಯಕ್ಕರ ಅರ್ಜಿ ಸಲ್ಲಿಸಿದ್ದಾರೆ.ಹುಬ್ಬಳ್ಳಿಯ 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಶ್ರೀಕಾಂತ ಬಿಡುಗಡೆಗೆ ಮನವಿ ಸಲ್ಲಿಸಲಾಗಿದೆ. Share this:FacebookXLike this:Like Loading...