ಹುಬ್ಬಳ್ಳಿ: ರಾಣಿ ಚನ್ನಮ್ಮ ಮೈದಾನದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಆರಂಭ

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ಮೈದಾನದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ೧೧.೫೦ ಕ್ಕೆ ಆರಂಭವಾಗಿತು. ಶಾಸಕ ಬಸವಗೌಡ ಪಾಟೀಲ ಯತ್ನಾಳ ಹಾಗೂ ಅರವಿಂದ ಬೆಲ್ಲದ ಗಣೇಶ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ವಿಸರ್ಜನಾ ಮೆರವಣಿಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಉತ್ಸವ ಮಹಾಮಂಡಳಿ ಕಾರ್ಯಕರ್ತರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಂಚವಾದ್ಯ, ಡೋಲು, ಜಾಂಝ್, ಡಿಜೆ ಮೇಳಗಳು ಮೆರವಣಿಗೆ ಮೆರಗು ನೀಡಿವೆ. ಗಣೇಶ ಮಹಾರಾಜ, ಜೈ … Continue reading ಹುಬ್ಬಳ್ಳಿ: ರಾಣಿ ಚನ್ನಮ್ಮ ಮೈದಾನದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಆರಂಭ