‘ಭಾಗ್ಯದ ನಿಧಿ ತುಂಬಿ ತುಳುಕಿತಲೇ ಪರಾಕ್​​​​​​’

ಕಾರ್ಣಿಕ
Advertisement

‘ಭಾಗ್ಯದ ನಿಧಿ ತುಂಬಿ ತುಳುಕಿತಲೇ ಪರಾಕ್​​​​​​’ ಇದು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ.
ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ವಿಜಯನಗರ ಹರಪನಹಳ್ಳಿ ಬಳಿಯ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಅವರು ಕಾರ್ಣಿಕ ನುಡಿದಿದ್ದಾರೆ. ಈ ಬಾರಿಯ ಕಾರ್ಣಿಕ ಶುಭವಾಗಿದ್ದು, ಈ ವರ್ಷ ಉತ್ತಮ ಮಳೆ, ಬೆಳೆ ಬರಲಿದೆ ಎನ್ನುವುದು ಭಕ್ತರ ಅಭಿಪ್ರಾಯ.