ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪನೆ: ಶಿವಶರಣರಿಗೆ ದೊಡ್ಡ ಕಾಣಿಕೆ

ಅಕ್ಕಮ್ಮ
Advertisement

ಶಿವಮೊಗ್ಗ: ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಕಾರಿಪುರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಬಸವಕಲ್ಯಾಣ, ಉಡುತಡಿಯಲ್ಲಿ ಅವರ ಕೊಡುಗೆ ಇದೆ . ಕರ್ನಾಟಕದ ಜನತೆ ಇದಕ್ಕಾಗಿ ಯಡಿಯೂರಪ್ಪ ಅವರನ್ನು ಸದಾ ಸ್ಮರಿಸುತ್ತಾರೆ ಎಂದರು.