Advertisement

ಮಳೆಯಿಂದ ಜಲಾವೃತವಾದ ಹುಬ್ಬಳ್ಳಿ ತಾಲ್ಲೂಕು ಕಿರೇಸೂರು ಗ್ರಾಮಕ್ಕೆ ಮಂಗಳವಾರ ತಹಶೀಲ್ದಾರ ಪ್ರಕಾಶ ನಾಶಿ ಅವರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಗ್ರಾಮದಲ್ಲಿ ಸಂಚರಿಸಿ ಅಲ್ಲಿನ ಸ್ಥಿತಿ ವೀಕ್ಷಿಸಿದರು.