ಅಪರಾಧನಮ್ಮ ಜಿಲ್ಲೆರಾಯಚೂರುಸುದ್ದಿಗಳು ಜೆಸಿಬಿ ಹರಿದು ಮೂವರು ಸಾವು By Samyukta Karnataka - June 14, 2023 Share FacebookTwitterWhatsAppLinkedinPinterestTelegramCopy URL Advertisement ರಾಯಚೂರು: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತಿಸ್ಗಢ ಮೂಲದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. Share this:FacebookXLike this:Like Loading...