ಕಂಸಾಳೆ ಬಾರಿಸಿದ ಸಿದ್ದರಾಮಯ್ಯ..! ಸಿದ್ದು ತಾಳಕ್ಕೆ ಬೆರಗಾದ ಮೇಳ..!

Advertisement

ಬೆಂಗಳೂರು: ಕೆಪಿಸಿಸಿ ಕಚೇರಿ ಮುಂದೆ ಸಿದ್ದರಾಮಯ್ಯ ಕಂಸಾಳೆ ಬಾರಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಗವಿಯಪ್ಪ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ಕಾಂಗ್ರೆಸ್ ಸೇರ್ಪಡೆಗಾಗಿ ಬೆಂಬಲಿಗರ ಜೊತೆ ಕೆಪಿಸಿಸಿಗೆ ಗವಿಯಪ್ಪ ಆಗಮಿಸಿದರು, ಈ ವೇಳೆ ಕೆಪಿಸಿಸಿ ಕಚೇರಿ ಮುಂದೆ ಡೊಳ್ಳು ಕುಣಿತ ಆಯೋಜಿಸಲಾಗಿತ್ತು. ಕೆಪಿಸಿಸಿ ಕಚೇರಿಗೆ ಆಗಮಿಸಿದಾಗ ಸಿದ್ದರಾಮಯ್ಯ ಕಂಸಾಳೆ ಬಾರಿಸಿದ್ದಾರೆ.