ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರ

Advertisement

ನವದೆಹಲಿ: ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಉತ್ತರ ನೀಡುತ್ತಿದ್ದಾರೆ. ಇದು ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವಲ್ಲ. ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕೆ ವಿಪಕ್ಷಗಳಿಗೆ ಧನ್ಯವಾದ- ಹೇಳಲು ಬಯಸುತ್ತೇನೆ ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರವಾಗಿದೆ ಒಂದು ರೀತಿಯಲ್ಲಿ ಹೇಳುವುದಾದರೆ, ಪ್ರತಿಪಕ್ಷಗಳ ವಿಶ್ವಾಸವಿಲ್ಲದಿರುವುದು ನಮಗೆ ಯಾವಾಗಲೂ ಅದೃಷ್ಟ. ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು 2024 ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ಮಹಾ ವಿಜಯದೊಂದಿಗೆ ಮತ್ತೆ ಬರಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.