ನಮ್ಮ ಜಿಲ್ಲೆಮೈಸೂರುಸುದ್ದಿಗಳುರಾಜ್ಯ ಅಂಬಾರಿ ಬಸ್ ನಲ್ಲಿ ಕುಳಿತು ದೀಪಾಲಂಕಾರ ವೀಕ್ಷಿಸಿದ ಸಿಎಂ By Samyukta Karnataka - October 24, 2023 Share FacebookTwitterWhatsAppLinkedinPinterestTelegramCopy URL Advertisement ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಂಬಾರಿ ಬಸ್ ನಲ್ಲಿ ಕುಳಿತು, ಮೈಸೂರು ದಸರಾ ಪ್ರಯುಕ್ತ ವಿಶೇಷವಾಗಿ ಅಳವಡಿಸಿರುವ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದರು. Share this:FacebookXLike this:Like Loading...