ಶ್ರೀಕಾಂತ ಪೂಜಾರಿ ಬಿಡುಗಡೆ

Advertisement

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಶನಿವಾರ ಬಿಡಿಗಡೆ ಗೊಂಡಿದ್ದಾರೆ.

ಶ್ರೀಕಾಂತ, ಹುಬ್ಬಳ್ಳಿಯ ಉಪ ಕಾರಾಗೃಹದಿಂದ ಹೊರಬರುತ್ತುದ್ದಂತೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಕಾರಾಗೃಹಕ್ಕೆ ಆಗಮಿಸಿದ ಶಾಸಕ ಮಹೇಶ ಟೆಂಗಿನಕಾಯಿ ಶ್ರೀಕಾಂತ ಅವರಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.