ಕರ್ತವ್ಯನಿರತ ಪೊಲೀಸ್ ಸಾವು: ಮೃತನ ಕುಟುಂಬಕ್ಕೆ 1 ಲಕ್ಷ ಪರಿಹಾರ

Advertisement

ಸುರತ್ಕಲ್: ಹೃದಯಾಘಾತಕ್ಕೆ ಒಳಗಾಗಿ ಇತ್ತೀಚಿಗೆ ಸಾವನ್ನಪ್ಪಿರುವ ಪೊಲೀಸ್ ಕಾನ್‌ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಚಿತ್ತಾಪುರ್ ಶಾಸಕ ಪ್ರಿಯಾಂಕ್ ಖರ್ಗೆ ಹಸ್ತಾಂತರಿಸಿದರು. ಪಣಂಬೂರಿನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.